ಮಾಜಿ ಕ್ರಿಕೆಟಿಗ, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ

ಮಾಜಿ ಕ್ರಿಕೆಟ್ ಆಟಗಾರರು ಹಾಗೂ ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು. ಈ ವೇಳೆ ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರು ಉಪಸ್ಥಿತರಿದ್ದರು.

Post a Comment

Previous Post Next Post